ಕರ್ನಾಟಕ

karnataka

By

Published : Sep 4, 2021, 9:54 AM IST

Updated : Sep 4, 2021, 2:11 PM IST

ETV Bharat / bharat

ಬೋಯಿಸಾರ್​ನ ಕಾರ್ಖಾನೆಯಲ್ಲಿ ಭಾರಿ ಸ್ಫೋಟ.. ಓರ್ವ ಸಾವು, ಐವರ ಸ್ಥಿತಿ ಗಂಭೀರ

ಬೋಯಿಸಾರ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.

ಭಾರಿ ಸ್ಫೋಟ
ಭಾರಿ ಸ್ಫೋಟ

ಮುಂಬೈ: ಮಹಾರಾಷ್ಟ್ರದ ಬೋಯಿಸಾರ್​ನ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಭಾರಿ ಸ್ಫೋಟ.. ನಾಲ್ವರ ಸ್ಥಿತಿ ಗಂಭೀರ

ಬೋಯಿಸಾರ್​ ಕೈಗಾರಿಕಾ ಪ್ರದೇಶದಲ್ಲಿರುವ ಜಖರಿಯಾ ಫ್ಯಾಬ್ರಿಕ್​ ಲಿಮಿಟೆಡ್​ನಲ್ಲಿ ಇಂದು ಬೆಳಗ್ಗೆ 6 ಗಂಟೆಗೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹತೋಟಿಗೆ ತಂದಿದ್ದಾರೆ. ಅವಘಡಕ್ಕೆ ಕಾರಣ ಏನೆಂಬುದು ಈವರೆಗೆ ತಿಳಿದುಬಂದಿಲ್ಲ.

Last Updated : Sep 4, 2021, 2:11 PM IST

ABOUT THE AUTHOR

...view details