ಕೃಷ್ಣಾ, ಆಂಧ್ರಪ್ರದೇಶ: ಕೃಷ್ಣಾ ನದಿಯಲ್ಲಿ ಕನಿಷ್ಠ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ. ನಾಪತ್ತೆಯಾದ ಎಲ್ಲಾ ವಿದ್ಯಾರ್ಥಿಗಳು ಕೃಷ್ಣಾ ಜಿಲ್ಲೆಯ ಏತೂರು ಗ್ರಾಮದವರಾಗಿದ್ದು, 7ನೇ ತರಗತಿ ಓದುತ್ತಿದ್ದರೆಂದು ತಿಳಿದುಬಂದಿದೆ.
ಕಾಣೆಯಾದ ವಿದ್ಯಾರ್ಥಿಗಳನ್ನು ಚರಣ್, ಬಾಲ ಯೇಸು, ಅಜಯ್, ರಾಕೇಶ್ ಮತ್ತು ಸನ್ನಿ ಎಂದು ಗುರುತಿಸಲಾಗಿದೆ.