ಕರ್ನಾಟಕ

karnataka

By

Published : Jul 15, 2020, 8:58 AM IST

ETV Bharat / bharat

ಕಟ್ಟಡ ಕುಸಿದು ಮೂವರ ಸಾವು: ಇಬ್ಬರಿಗೆ ಗಂಭೀರ ಗಾಯ

ಇಂದು ಬೆಳಗ್ಗೆ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐದು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕಟ್ಟಡ ಕುಸಿದು ಮೂವರ ಸಾವು
ಕಟ್ಟಡ ಕುಸಿದು ಮೂವರ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಲಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ಘಟನೆಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಐದು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details