ಅಮರಾವತಿ (ಆಂಧ್ರ ಪ್ರದೇಶ): ದಸರಾ ಹಬ್ಬಕ್ಕಾಗಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್ಆರ್ಟಿಸಿ) ರಾಜ್ಯ ಮತ್ತು ತೆಲಂಗಾಣದ ನಡುವಿನ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ವಿಶೇಷ ಬಸ್ಗಳ ಸಂಚಾರಕ್ಕಾಗಿ ಅನುಕೂಲ ಮಾಡಿಕೊಟ್ಟಿದೆ.
ಆಂಧ್ರಪ್ರದೇಶ ಮೂಲದ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಪೆರ್ನಿ ವೆಂಕಟ್ರಮಯ್ಯ ಹೇಳಿದರು.