ರಾಂಚಿ(ಜಾರ್ಖಂಡ್): ಚಾನ್ಹೋ ಬ್ಲಾಕ್ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಸಾವನ್ನಪ್ಪಿರುವ ವ್ಯಕ್ತಿಯ ಮರಣೋತ್ತರ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿರುವಾಗ ಇನ್ನೂ ಉಸಿರಾಡುತ್ತಿದ್ದಾನೆ ಎಂದು ಹೇಳಿದ್ದಾರೆ.
ಮೃತನ ಸಂಬಂಧಿಕರು ತಕ್ಷಣವೇ ಅಲ್ಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ ಆರೋಗ್ಯ ಕೇಂದ್ರದ ತುರ್ತು ವಿಭಾಗಕ್ಕೆ ಕರೆದೊಯ್ಯಲು ಕೇಳಿಕೊಂಡರು. ಅಲ್ಲಿಗೆ ತಲುಪುತ್ತಿದ್ದಂತೆ ಮತ್ತೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.