ಕರ್ನಾಟಕ

karnataka

By

Published : Nov 23, 2019, 8:26 AM IST

Updated : Nov 23, 2019, 9:58 AM IST

ETV Bharat / bharat

ಮಹಾರಾಷ್ಟ್ರದಲ್ಲಿ ಶಿವಸೇನೆ ಕೆಂಡ, ಕಾಂಗ್ರೆಸ್ ಮೌನ! ಸಿಎಂ ಆಗಿ ಫಡ್ನವೀಸ್, ಡಿಸಿಎಂ ಅಜಿತ್‌ ಪವಾರ್ ಪ್ರಮಾಣ!

ಮಹಾರಾಷ್ಟ್ರದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದು, ಎನ್‌ಸಿಪಿಯ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Devendra Fadnavis took oath as Maharashtra Chief Minister again

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಪ್ರಮಾಣವಚನ ಸ್ವೀಕರಿಸಿದ್ರೆ, ಎನ್‌ಸಿಪಿ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರಿ ಮುಖಭಂಗವಾಗಿದೆ.

ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ

ಶನಿವಾರ ಬೆಳ್ಳಂಬೆಳ್ಳಗೆಯೇ ಉಭಯ ನಾಯಕರಿಗೆ ರಾಜ್ಯಪಾಲ ಭಗತ್​ ಸಿಂಗ್​ ಕೋಶ್ಯಾರಿ ಪ್ರಮಾಣ ವಚನ ಬೋಧಿಸಿದರು.

Last Updated : Nov 23, 2019, 9:58 AM IST

ABOUT THE AUTHOR

...view details