ಬೆಂಗಳೂರು: ನಗರದ ರಮಡಾ ರೆಸಾರ್ಟ್ನಲ್ಲಿ ತಂಗಿದ್ದ ಕಾಂಗ್ರೆಸ್ ಬಂಡಾಯ ಶಾಸಕರು ಇದೀಗ ಮಧ್ಯಪ್ರದೇಶದತ್ತ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರಿನ ರಮಡಾ ರೆಸಾರ್ಟ್ನಿಂದ ಹೊರಟ ಶಾಸಕರು
ಬೆಂಗಳೂರು: ನಗರದ ರಮಡಾ ರೆಸಾರ್ಟ್ನಲ್ಲಿ ತಂಗಿದ್ದ ಕಾಂಗ್ರೆಸ್ ಬಂಡಾಯ ಶಾಸಕರು ಇದೀಗ ಮಧ್ಯಪ್ರದೇಶದತ್ತ ಪ್ರಯಾಣ ಬೆಳೆಸಿದ್ದಾರೆ.
ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರು. ಈ ಮೂಲಕ ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ ಅಧಿೃಕತವಾಗಿ ಪತನಗೊಂಡಿತು.
ಈ ಹಿನ್ನೆಲೆ ಇಂದು ಬಂಡಾಯ ಶಾಸಕರು ಬೆಂಗಳೂರಿನಿಂದ ತಮ್ಮ ರಾಜ್ಯಕ್ಕೆ ಹೊರಟರು.