ಚೆನ್ನೈ: ಮರೀನಾ ಬೀಚ್ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಸ್ಮಾರಕ ಇಂದು ಅನಾವರಣಗೊಳಿಸಿದರು.
ಜಯಲಲಿತಾ ಸ್ಮಾರಕ ಅನಾವರಣ ಮಾಡಿದ ಸಿಎಂ ಎಡಪ್ಪಾಡಿ ಪಳನಿಸ್ವಾಮಿ..ಹೇಗಿದೆ ಗೊತ್ತಾ ಸ್ಮಾರಕ..ವಿಡಿಯೋ
ಚೆನ್ನೈನ ಮರೀನಾ ಬೀಚ್ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಸ್ಮಾರಕವನ್ನು ಇಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅನಾವರಣಗೊಳಿಸಿದರು. ಈ ಕಾರ್ಯಕ್ರಮಕ್ಕೆ ತಮಿಳುನಾಡಿನ ರಾಜ್ಯದ ಮೂಲೆ ಮೂಲೆಯಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
ಜಯಲಲಿತಾ ಸ್ಮಾರಕ ಅನಾವರಣ
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸ್ಮಾರಕವನ್ನು ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕೆ ತಮಿಳುನಾಡು ರಾಜ್ಯದ ಮೂಲೆ ಮೂಲೆಯಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
Last Updated : Jan 27, 2021, 11:27 AM IST