ಚಂಡೀಗಢ:ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿ ಪಾಕ್ ನಡೆಸಿರುವ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ ಕರ್ನೈಲ್ ಸಿಂಗ್ ಹುತಾತ್ಮರಾಗಿದ್ದಾರೆ.
ಪಂಜಾಬ್ನ ಸಂಗೂರ್ನವರಾಗಿರುವ ಕರ್ನೈಲ್ ಸಿಂಗ್(10 JAK RIF ) ಜಮ್ಮು-ಕಾಶ್ಮೀರದ ರಾಜೌರಿ ಸೆಕ್ಟರ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ಇಂದು ಬೆಳಗ್ಗೆ ನಡೆದ ಗುಂಡಿನ ದಾಳಿ ವೇಳೆ ಹುತಾತ್ಮರಾಗಿದ್ದಾರೆ.