ಕರ್ನಾಟಕ

karnataka

ETV Bharat / bharat

ಫಡ್ನವೀಸ್​ ಹಾಗೂ ಅಜಿತ್​ ಪವಾರ್ ವಿರುದ್ಧ ಸುಪ್ರೀಂಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ ಶಿವಸೇನೆ! - maharashtra government crisis news

ಇಂದು ಅಚಾನಕ್​ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್​ ಹಾಗೂ ಉಪಮುಖ್ಯಮಂತ್ರಿಯಾಗಿ ಅಜಿತ್​ ಪವಾರ್ ಪ್ರಮಾಣವಚನ ಸ್ವೀಕರಿಸಿದರು. ಈ ದಿಢೀರ್​ ಬೆಳವಣಿಗೆ ಹಿನ್ನೆಲೆಯಲ್ಲಿ ಶಿವಸೇನ ಸುಪ್ರೀಂಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ ಶಿವಸೇನ

By

Published : Nov 23, 2019, 6:56 PM IST

ಮುಂಬೈ: ದೇವೇಂದ್ರ ಫಡ್ನವೀಸ್​ ಹಾಗೂ ಡಿಸಿಎಂ ಅಜಿತ್​ ಪವಾರ್ ವಿರುದ್ಧ ಶಿವಸೇನ ಸುಪ್ರೀಂಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದೆ.

ಇಂದು ಅಚಾನಕ್‌ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್​ ಹಾಗೂ ಉಪಮುಖ್ಯಮಂತ್ರಿಯಾಗಿ ಅಜಿತ್​ ಪವಾರ್ ಪ್ರಮಾಣವಚನ ಸ್ವೀಕರಿಸಿದರು. ಈ ದಿಢೀರ್​ ಬೆಳವಣಿಗೆ ಹಿನ್ನೆಲೆಯಲ್ಲಿ ಶಿವಸೇನೆ ದೂರು ದಾಖಲಿಸಿದೆ.

ನಿನ್ನೆವರೆಗೂ ಗೊಂದಲದಲ್ಲಿದ್ದ ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರ ಇಂದು ತ್ವರಿತ ಗತಿಯಲ್ಲಿ ಸುಖಾಂತ್ಯ ಕಂಡಿತು. ಆಶ್ಚರ್ಯವೆಂಬಂತೆ ಬಿಜೆಪಿ ಹಾಗೂ ಎನ್​ಸಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಯ್ತು. ಹೀಗಾಗಿ ಶಿವಸೇನೆ ಸುಪ್ರೀಂ ಮೆಟ್ಟಿಲೇರಿದೆ.

For All Latest Updates

ABOUT THE AUTHOR

...view details