ಕರ್ನಾಟಕ

karnataka

ETV Bharat / bharat

ಪಿ.ಚಿದಂಬರಂಗೆ ಜಾಮೀನು ಆಕ್ಷೇಪ ವಿಚಾರ: ಇಡಿಗೆ ಸುಪ್ರೀಂಕೋರ್ಟ್‌ ನೋಟಿಸ್​ - ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸುದ್ದಿ

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾಂಗ್ರೆಸ್​ ನಾಯಕ ಪಿ.ಚಿದಂಬರಂಗೆ ಜಾಮೀನು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರವಾಗಿ, ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ.

ಇಡಿಗೆ ಸುಪ್ರೀಂ ನೋಟಿಸ್​

By

Published : Nov 20, 2019, 11:45 AM IST

ನವದೆಹಲಿ:ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾಂಗ್ರೆಸ್​ ನಾಯಕ ಪಿ. ಚಿದಂಬರಂಗೆ ಜಾಮೀನು ಆಕ್ಷೇಪ ವ್ಯಕ್ತಪಡಿಸಿರೋ ಇಡಿಗೆ ಸುಪ್ರೀಂಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ.

ಜಾಮೀನು ಕೋರಿ ಪಿ.ಚಿದಂಬರಂ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಜಾಮೀನು ನಿರಾಕರಿಸುವ ದೆಹಲಿ ಹೈಕೋರ್ಟ್ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಮನವಿ ಮೇರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ನೋಟಿಸ್ ನೀಡಿದೆ.

ಈ ಕುರಿತ ಮುಂದಿನ ವಿಚಾರಣೆ ನವೆಂಬರ್ 26ರಂದು ನಡೆಯಲಿದೆ.

ABOUT THE AUTHOR

...view details