ಕರ್ನಾಟಕ

karnataka

ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು: ಚೀನಾ ರಾಯಭಾರಿ

ಭಾರತ ಮತ್ತು ಚೀನಾ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಹೇಳಿದ್ದಾರೆ.

By

Published : May 27, 2020, 5:19 PM IST

Published : May 27, 2020, 5:19 PM IST

Chinese Ambassador Sun Weidong
ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು

ನವದೆಹಲಿ:ನಮ್ಮ ಸಂಬಂಧ ಹಾಳಾಗಲು ನಾವು ಎಂದಿಗೂ ಬಿಡಬಾರದು. ಮಾತುಕತೆ ಮೂಲಕ ನಾವು ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ಹೇಳಿದ್ದಾರೆ.

ಚೀನಾ ಮತ್ತು ಭಾರತ ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡುತ್ತಿದ್ದು, ಸಂಬಂಧಗಳನ್ನು ಒಟ್ಟುಗೂಡಿಸುವ ಒಂದು ಪ್ರಮುಖ ಕಾರ್ಯವಿದೆ. ನಮ್ಮ ಯುವಕರು ಚೀನಾ ಮತ್ತು ಭಾರತದ ನಡುವಿನ ಸಂಬಂಧವನ್ನು ಅರಿತುಕೊಳ್ಳಬೇಕು. 2 ದೇಶಗಳು ಪರಸ್ಪರ ಅವಕಾಶಗಳನ್ನ ಹೊಂದಿದ್ದು, ಯಾವುದೇ ಬೆದರಿಕೆ ಒಡ್ಡುವುದಿಲ್ಲ ಎಂದು ಸನ್ ವೀಡಾಂಗ್ ಹೇಳಿದ್ದಾರೆ.

ABOUT THE AUTHOR

...view details