ನವದೆಹಲಿ:ಬಿಜೆಪಿ ತನ್ನ ಲೋಕಸಭಾ ಸದಸ್ಯರಿಗೆ ಇಂದು ಸದನದಲ್ಲಿ ಹಾಜರಾಗಲು ಮತ್ತು ಸರ್ಕಾರದ ನಿಲುವನ್ನು ಬೆಂಬಲಿಸುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಕೇಂದ್ರ ಬಜೆಟ್ ಕುರಿತು ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಲೋಕಸಭೆಯು ಕೈಗೆತ್ತಿಕೊಳ್ಳುವ ಚರ್ಚೆಯಲ್ಲಿ ತಮ್ಮ ಪಕ್ಷದಿಂದ ಮೊದಲು ಭಾಷಣ ಮಾಡಲಿದ್ದಾರೆ.