- ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
- ಬೆಳಗ್ಗೆ 9.30ಕ್ಕೆ ಜಯನಗರದ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ
- ಬೆಳಗ್ಗೆ 11ಕ್ಕೆ ಜೆಪಿ ಭವನದಲ್ಲಿ ಮಾಜಿ ಸಿಎಂ ಹೆಚ್ಡಿಕೆ ನೇತೃತ್ವದಲ್ಲಿ ಜೆಡಿಎಸ್ ಜಿಲ್ಲಾವಾರು ಸಭೆ
- ಬೆಳಗ್ಗೆ 11.30ಕ್ಕೆ, ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ವೈದ್ಯಕೀಯ ಪರಿಕರ ಹಸ್ತಾಂತರ
- ಬೆಳಗ್ಗೆ 11.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ
- ಮಧ್ಯಾಹ್ನ 12 ಕ್ಕೆ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
- ಮಧ್ಯಾಹ್ನ 12ಕ್ಕೆ , ಗೌರವ್ ಗುಪ್ತಾ, ರಮೇಶ್ ಅರವಿಂದ್ರಿಂದ ಪತ್ರಿಕಾಗೋಷ್ಠಿ ಹಾಗೂ ಕೃತಜ್ಞಾ ವಾಹನಗಳಿಗೆ ಚಾಲನೆ
- ಇಂದಿನಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚು ಮಳೆ ಸಾಧ್ಯತೆ
- ಇಂದು ನವದೆಹಲಿಗೆ ಸಿದ್ದರಾಮಯ್ಯ, ಡಿಕೆಶಿ ಪಯಣ
- ಇಂದಿನಿಂದ ಕೇಂದ್ರದಲ್ಲಿ ಮುಂಗಾರು ಅಧಿವೇಶನ ಆರಂಭ...
- ಟಾಲಿವುಡ್ ನಟ ರಾಜೇಂದ್ರ ಪ್ರಸಾದ್ ಜನ್ಮದಿನ
News Today: SSLC Exam ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ರಾಜ್ಯದ ಪ್ರಮುಖ ಸುದ್ದಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..