ಕರ್ನಾಟಕ

karnataka

ETV Bharat / bharat

ಬಿಜೆಪಿ ನವನೀತ್​​ ರಾಣಾಗೆ ಶಿವಸೇನೆ ಸಂಸದನ ಧಮ್ಕಿ: ರಕ್ಷಣೆಗಾಗಿ ಪತ್ರ ಬರೆದ ಸಂಸದೆ! - ಸಂಸದೆ ನವನೀತ್​​ ರವಿ ರಾಣಾ ಲೋಕಸಭೆ

ಮಹಾರಾಷ್ಟ್ರದಲ್ಲಿನ ಭ್ರಷ್ಟಾಚಾರದ ಬಗ್ಗೆ ಸದನದಲ್ಲಿ ಮಾತನಾಡಿರುವ ಬಿಜೆಪಿ ಸಂಸದೆ ನವನೀತ್ ರಾಣಾಗೆ ಇದೀಗ ಶಿವಸೇನೆ ಸಂಸದನೋರ್ವರು ಕೊಲೆ ಬೆದರಿಕೆ ಹಾಕಿದ್ದಾನೆಂದು ತಿಳಿದು ಬಂದಿದೆ.

Maharashtra MP Navneet Rana
Maharashtra MP Navneet Rana

By

Published : Mar 23, 2021, 4:16 AM IST

ನವದೆಹಲಿ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವಸೇನಾ-ಕಾಂಗ್ರೆಸ್​ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು, ಗೃಹ ಸಚಿವರ ಮೇಲಿನ 100 ಕೋಟಿ ರೂ. ಡೀಲ್ ಆರೋಪ ಅಲ್ಲಿನ ಸರ್ಕಾರಕ್ಕೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ನವನೀತ್​​ ರಾಣಾ

ಇದೇ ವಿಚಾರವಾಗಿ ಸಂಸದೆ ನವನೀತ್​​ ರವಿ ರಾಣಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದು, ಅವರಿಗೆ ಶಿವಸೇನಾ ಸಂಸದ ಅರವಿಂದ್​ ಸಾವಂತ್​ ಬೆದರಿಕೆ ಹಾಕಿದ್ದಾರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಸಂಸದ ಜಾಧವ್​ ಮಾತು... ಕಲಬುರಗಿಗೆ ಈ ಗಿಫ್ಟ್​ ನೀಡುವಂತೆ ಹಕ್ಕೋತ್ತಾಯ!

ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿರುವ ಸಂಸದೆ ಈ ಮಾಹಿತಿ ನೀಡಿದ್ದಾರೆ. ನಿಮ್ಮನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಇದೀಗ ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್​ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ABOUT THE AUTHOR

...view details