ಕರ್ನಾಟಕ

karnataka

ETV Bharat / bharat

ರಾಜ್ಯಪಾಲರಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು!; ಕಾರಣ

ವೈಎಸ್ಆರ್​​ಸಿಪಿ ಶಾಸಕ ಕೆತಿರೆಡ್ಡಿ ಪೆಡ್ಡಾ ರೆಡ್ಡಿ ಮತ್ತು ಅವರ ಸಹಾಯಕರು, ಟಿಡಿಪಿ ನಾಯಕ ಮತ್ತು ಮಾಜಿ ಶಾಸಕ ಜೆಸಿ ಪ್ರಭಾಕರ್ ರೆಡ್ಡಿ ಅವರ ಮನೆಯ ಮೇಲೆ ಆಕ್ರಮಣ ಮಾಡಿದ್ದಾರೆಂದು ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

By

Published : Jan 1, 2021, 9:15 AM IST

N Chandrababu Naidu
ಎನ್. ಚಂದ್ರಬಾಬು ನಾಯ್ಡು

ವಿಜಯವಾಡ (ಆಂಧ್ರ ಪ್ರದೇಶ): ರಾಜ್ಯದಲ್ಲಿ 'ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ' ಕುರಿತು ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಓದಿ:ರಜಿನಿಕಾಂತ್ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಬೆಂಕಿ ಹಚ್ಚಿಕೊಳ್ಳಲು ಮುಂದಾದ ಅಭಿಮಾನಿ

ವೈಎಸ್ಆರ್​​ಸಿಪಿ ಶಾಸಕ ಕೇತಿರೆಡ್ಡಿ ಪೆಡ್ಡಾ ರೆಡ್ಡಿ ಮತ್ತು ಅವರ ಸಹಾಯಕರು, ಟಿಡಿಪಿ ನಾಯಕ ಮತ್ತು ಮಾಜಿ ಶಾಸಕ ಜೆಸಿ ಪ್ರಭಾಕರ್ ರೆಡ್ಡಿ ಅವರ ಮನೆಯ ಮೇಲೆ ಆಕ್ರಮಣ ಮಾಡಿದ್ದಾರೆ. ಇದು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತಿದೆ ಎಂದು ಹೇಳಿರುವ ಅವರು ಈ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ABOUT THE AUTHOR

...view details