ಕರ್ನಾಟಕ

karnataka

By

Published : Jun 19, 2022, 7:27 AM IST

ETV Bharat / bharat

ಇಂದು ಎಲ್ಲಿ-ಏನು? ಅಗ್ನಿಪಥ್‌ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಭಾರತ-ದ.ಆಫ್ರಿಕಾ ಫೈನಲ್ ಪಂದ್ಯ

ಇಂದು ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

News Today
News Today

  • ಪ್ರಧಾನಿ ನರೇಂದ್ರ ಮೋದಿ ಅವರಿಂದ ದೆಹಲಿಯಲ್ಲಿ ಪ್ರಗತಿ ಮೈದಾನ್ ಕಾರಿಡಾರ್ ಯೋಜನೆ ಲೋಕಾರ್ಪಣೆ
  • ಅಗ್ನಿಪಥ್ ಯೋಜನೆ ವಿರೋಧಿಸಿ ದೆಹಲಿಯ ಜಂತರ್​ಮಂತರ್​ನಲ್ಲಿ ಕಾಂಗ್ರೆಸ್​ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
  • ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಪ್ರಧಾನಿ ಮೋದಿ ಅವರಿಂದ 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟನೆ
  • ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಬಂದರು, ಜಲಸಾರಿಗೆ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನವಾಲ್ ಭೇಟಿ
  • ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಶಾ ಫೌಂಡೇಶನ್ 'ಮಣ್ಣು ಉಳಿಸಿ' ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಭಾಗಿ
  • ಹಣದುಬ್ಬರ ಏರಿಕೆ ಖಂಡಿಸಿ ಪಾಕಿಸ್ತಾನದಾದ್ಯಂತ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ
  • ಭಾರತ-ದ.ಆಫ್ರಿಕಾ ಟಿ20 ಸರಣಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ - ಸಮಯ - 7ಕ್ಕೆ

ABOUT THE AUTHOR

...view details