ಕರ್ನಾಟಕ

karnataka

ಜವರಾಯನ ಅಟ್ಟಹಾಸ: ಮದುವೆ ಮುಗಿಸಿ ಹಿಂದಿರುಗುತ್ತಿದ್ದ 9 ಮಂದಿ ದುರ್ಮರಣ

ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಬೊಲೆರೊ ವಾಹನ ಕಂದಕಕ್ಕೆ ಬಿದ್ದು 9 ಮಂದಿ ಮೃತಪಟ್ಟಿದ್ದಾರೆ. ಹಿಮಾಚಲಪ್ರದೇಶದ ಸಿರ್ಮೌರ್​ನಲ್ಲಿ ಈ ದುರ್ಘಟಟನೆ ಸಂಭವಿಸಿದೆ.

By

Published : Jun 28, 2021, 6:53 PM IST

Published : Jun 28, 2021, 6:53 PM IST

ROAD ACCIDENT
ROAD ACCIDENT

ಸಿರ್ಮೌರ್ (ಹಿಮಾಚಲಪ್ರದೇಶ): ಬೊಲೆರೋ ವಾಹನ ಕಂದಕಕ್ಕೆ ಬಿದ್ದು 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಟಿಂಬಿಯ ಮಿಲ್ಲಾ ರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ..!

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ABOUT THE AUTHOR

...view details