ಕರ್ನಾಟಕ

karnataka

ETV Bharat / bharat

Video Viral : ಬ್ಯಾರಿಕೇಡ್​ಗೆ ಯಾಕೆ ಡಿಕ್ಕಿ ಹೊಡಿದ್ರಿ ಅಂದಿದ್ದಕ್ಕೆ ಪೊಲೀಸರ ಮೇಲೆಯೇ ಕೈ ಮಾಡೋದಾ? - coconut branch

ಬೈಕ್​ನಲ್ಲಿ ತೆರಳುತ್ತಿದ್ದ ಆರು ಯುವಕರು ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿದ ಪೊಲೀಸರ ಜತೆಗೆ ಆ ಯುವಕರು ವಾಗ್ವಾದ ನಡೆಸಿದಾರೆ. ವಾಗ್ವಾದ ತಾರಕಕ್ಕೇರಿದ್ದು, ಪೊಲೀಸರು ಮತ್ತು ಯುವಕರ ನಡುವೆ ಮಾರಾಮಾರಿ ನಡೆದಿದೆ..

ತೆಂಗಿನ ಮೊಟ್ಟೆಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ
ತೆಂಗಿನ ಮೊಟ್ಟೆಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ

By

Published : Jun 26, 2021, 5:33 PM IST

ದಿಂಡಿಗಲ್(ತಮಿಳುನಾಡು) :ದಿಂಡಿಗಲ್​​ನ ವಾಥಲ್​ಗುಂಡು ಚೆಕ್​ ಪೋಸ್ಟ್​ನಲ್ಲಿ ಪೊಲೀಸರನ್ನು ಥಳಿಸಿದ ಆರೋಪದಡಿ ಆರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ತೆಂಗಿನ ಮೊಟ್ಟೆಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ

ಬೈಕ್​ನಲ್ಲಿ ತೆರಳುತ್ತಿದ್ದ ಆರು ಯುವಕರ ತಂಡ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದೆ. ಇದನ್ನು ಪ್ರಶ್ನಿಸಿದ ಪೊಲೀಸರು ಹಾಗೂ ಯುವಕರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕಕ್ಕೇರಿದ್ದು, ಪೊಲೀಸರು ಮತ್ತು ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಯುವಕನೊಬ್ಬ ತೆಂಗಿನ ಮೊಟ್ಟೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ:ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ : ಯುವಕನಿಗೆ ಥಳಿಸಿರುವ Video Viral

ಸದ್ಯ ಈ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ABOUT THE AUTHOR

...view details