ಕರ್ನಾಟಕ

karnataka

ರಜನಿಕಾಂತ್ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ

By

Published : Oct 31, 2021, 4:06 PM IST

ಅಕ್ಟೋಬರ್ 28ರಂದು ಚೆನ್ನೈನ ಆಳ್ವಾರ್‌ಪೇಟ್‌ನಲ್ಲಿರುವ ಕಾವೇರಿ ಆಸ್ಪತ್ರೆಗೆ ರಜನಿಕಾಂತ್ ಅಡ್ಮಿಟ್​​ ಆಗಿದ್ದಾರೆ.​ ಅವರು ದಾಖಲಾಗಿರುವ ಆಸ್ಪತ್ರೆಗೆ ಸಿಎಂ ಸ್ಟಾಲಿನ್​ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ..

Tamil Nadu CM Stalin calls on Rajinikanth in hospital, enquires about his health
ರಜನಿಕಾಂತ್ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿ ರಜನಿಕಾಂತ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ನಟ ರಜನಿಕಾಂತ್ ಅವರನ್ನು ಅಕ್ಟೋಬರ್ 28ರಂದು ಚೆನ್ನೈನ ಆಳ್ವಾರ್‌ಪೇಟ್‌ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿಂದೆ ವರದಿ ಮಾಡಿದಂತೆ ರಜನಿಕಾಂತ್ ಅವರು ಒಂದೆರಡು ದಿನಗಳ ಹಿಂದೆ ಶೀರ್ಷಧಮನಿ ರಿವಾಸ್ಕುಲರೈಸೇಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ.

ABOUT THE AUTHOR

...view details