ರಾಮೇಶ್ವರಂ: ವಿ.ಕೆ.ಶಶಿಕಲಾ ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.
ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಚಿನ್ನಮ್ಮ
ಅಣ್ಣಾ ಡಿಎಂಕೆ ಪಕ್ಷದಿಂದ ದೂರ ಉಳಿದಿದ್ದ ಶಶಿಕಲಾ, ಇಂದು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.
ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಚಿನ್ನಮ್ಮ
ಅಣ್ಣಾ ಡಿಎಂಕೆ ಪಕ್ಷದಿಂದ ಉಚ್ಛಾಟನೆಗೊಂಡಿರುವ ಶಶಿಕಲಾ, ಇತ್ತೀಚೆಗೆ ತಮ್ಮ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು. ತಮಿಳುನಾಡು ರಾಜಕೀಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದ್ದ ಇವರು ಅಚ್ಚರಿಯ ನಡೆ ಅಲ್ಲಿನ ಜನತೆಗೆ ನಿರಾಸೆ ಉಂಟುಮಾಡಿತ್ತು.
ಆದರೆ ವಿ.ಕೆ.ಶಶಿಕಲಾ ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವುದು ವಿಶೇಷವಾಗಿದೆ.