ಕೋಲ್ಕತ್ತಾ:ಪಶ್ಚಿಮ ಬಂಗಾಳ ರಾಜಕೀಯ ಮನ್ವಂತರಕ್ಕೆ ಕಾರಣವಾಗಿದ್ದು ತೃಣಮೂಲ ಕಾಂಗ್ರೆಸ್ನ ಇಬ್ಬರು ಹಾಗೂ ಸಿಪಿಎಂನ ಒಬ್ಬ ಶಾಸಕ ಬಿಜೆಪಿ ಸೇರಿದ್ದಾರೆ.
ಪ್ರಸ್ತುತ ಮೂವರು ಶಾಸಕರು ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕೆಲ ದಿನಗಳಲ್ಲಿ 50ಕ್ಕೂ ಅಧಿಕ ಕೌನ್ಸಿಲರ್ಗಳು ಸಹ ಬಿಜೆಪಿಗೆ ಸೇರ್ಪಡೆಯಾದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ವರ್ಗಿಯಾ ಹೇಳಿದ್ದಾರೆ.