ನವದೆಹಲಿ: ಮುಂದಿನ ಕೆಲವು ವಾರಗಳಲ್ಲಿ ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ ಕೇಂದ್ರದ ಹೂಡಿಕೆ ಹಿಂತೆಗೆತದ ಪಟ್ಟಿಯನ್ನು ನೀತಿ ಆಯೋಗ ಸಿದ್ಧಪಡಿಸಲಿದೆ ಎಂದು ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಬ್ಯಾಂಕ್ಗಳ ಕೆಟ್ಟ ಸಾಲದ ತೊಂದರೆ ಪರಿಹರಿಸುವ ಉದ್ದೇಶದಿಂದ ಆಸ್ತಿ ಪುನರ್ನಿರ್ಮಾಣ ಮತ್ತು ನಿರ್ವಹಣಾ ಕಂಪನಿಗಳು ಆಶಿಸುತ್ತಿವೆ. ಅವುಗಳು ಯುಟಿಐನಂತೆ ಉತ್ತಮ ಕೆಲಸ ಮಾಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾಂಕ್ರಾಮಿಕ ಪೀಡಿತ ಆರ್ಥಿಕತೆ ಸುಧಾರಿಸಲು ವಿವಿಧ ಕ್ರಮಗಳನ್ನು (ಹೂಡಿಕೆ ಹಿಂತೆಗೆತ ಸೇರಿ) 2021-22ರ ಹಣಕಾಸು ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಇದಾದ ಕೆಲ ದಿನಗಳ ನಂತರ, 'ಮೋದಿ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧತೆವಾಗಿದ್ದು, ನಿರಂತರವಾಗಿ ತನ್ನ ಬದ್ಧತೆ ತೋರಿಸಲಿದೆ ಎಂದು ಹೇಳಿದರು.