ಧೇಮಾಜಿ: ಮುಂಬರುವ ಚುನಾವಣೆಗೆ ಅಸ್ಸೊಂನತ್ತ ದೃಷ್ಟಿ ಹರಿಸಿರುವ ಬಿಜೆಪಿ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗುರಿಯಾಗಿಸಿಕೊಂಡು, ಸ್ವಾತಂತ್ರ್ಯದ ನಂತರ ದೇಶವನ್ನು ಆಳಿದ ಕಾಂಗ್ರೆಸ್ ದಶಕಗಳ ಕಾಲ ರಾಜ್ಯ ಮತ್ತು ಈಶಾನ್ಯ ಭಾರತವನ್ನು ನಿರ್ಲಕ್ಷ್ಯ ತೋರಿದೆ ಎಂದು ಟೀಕಿಸಿದರು.
3,222 ಕೋಟಿ ರೂ. ಮೌಲ್ಯದ ಪೆಟ್ರೋಲಿಯಂ ವಲಯದ ಮೂರು ಪ್ರಮುಖ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಮೋದಿ, ಒಂದು ತಿಂಗಳಲ್ಲಿ ಅಸ್ಸೊಂಗೆ ಮೂರನೇ ಬಾರಿ ಭೇಟಿ ನೀಡಿದ್ದು, ಕಳೆದ ಕೆಲವು ವರ್ಷಗಳಿಂದ ಸರ್ಬಾನಂದ ಸೋನೊವಾಲ್ ಮತ್ತು ಕೇಂದ್ರದ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದರು.
ಇದನ್ನೂ ಓದಿ: ಮತ್ತೊಂದು ಸುತ್ತಿನ ಕೊರೊನಾ ಲಾಕ್ಡೌನ್ಗೆ ಬೆದರಿದ ಗೂಳಿ: 1145 ಅಂಕ ಕುಸಿದ ಸೆನ್ಸೆಕ್ಸ್