ಕರ್ನಾಟಕ

karnataka

ETV Bharat / city

ಬ್ರೇಕ್‌ ಫೇಲ್ ಆಗಿ ನಿಯಂತ್ರಣ ಕಳೆದುಕೊಂಡ ಬಸ್‌: ಸವದತ್ತಿಯಲ್ಲಿ ಇಬ್ಬರು ಭಕ್ತರ ದುರ್ಮರಣ - ಬೆಳಗಾವಿ ಸವದತ್ತಿ ಯಲ್ಲಮ್ಮ ದೇವಸ್ಥಾನ ಬಸ್​ ಬ್ರೇಕ್ ಫೇಲ್ ಸುದ್ದಿ

ಬ್ರೇಕ್ ಫೇಲ್ ಆಗಿ ಸರ್ಕಾರಿ ಬಸ್ ಹರಿದು ಇಬ್ಬರು ಭಕ್ತರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ‌ಜಿಲ್ಲೆಯ ಸವದತ್ತಿಯ ಯಲ್ಲಮ್ಮ ಗುಡ್ಡದ ಜೋಗುಳಬಾವಿ ರಸ್ತೆಯಲ್ಲಿ ನಡೆದಿದೆ.

belagavi-savadatti-bus-break-fail
ಬಸ್​ ಬ್ರೇಕ್ ಫೇಲ್ ಸವದತ್ತಿಯಲ್ಲಿ ಇಬ್ಬರು ಭಕ್ತರ ದುರ್ಮರಣ

By

Published : Jan 10, 2020, 11:29 PM IST

ಬೆಳಗಾವಿ:ಬ್ರೇಕ್ ಫೇಲ್ ಆಗಿ ಸರ್ಕಾರಿ ಬಸ್ ಹರಿದು ಇಬ್ಬರು ಭಕ್ತರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ‌ಜಿಲ್ಲೆಯ ಸವದತ್ತಿಯ ಯಲ್ಲಮ್ಮ ಗುಡ್ಡದ ಜೋಗುಳಬಾವಿ ರಸ್ತೆಯಲ್ಲಿ ನಡೆದಿದೆ.

ನಗರದ ಶಹಾಪುರ ನಿವಾಸಿ ನಿಕಿತಾ ರಮೇಶ್ ಹದಗಲ್(25), ಚಿಂಚಕಂಡಿ ನಿವಾಸಿ ಬಸಪ್ಪ ವೆಂಕಪ್ಪ ಹಳೇಮನಿ(34) ಮೃತ ದುರ್ದೈವಿಗಳು. ಸವದತ್ತಿ ಯಲ್ಲಮ್ಮ ದೇವಿಯ ಜಾತ್ರೆ ಮುಗಿಸಿ ಊರಿಗೆ ತೆರಳುವಾಗ ಈ ಘಟನೆ ನಡೆದಿದೆ.

ಬಸ್​ ಬ್ರೇಕ್ ಫೇಲ್ ಸವದತ್ತಿಯಲ್ಲಿ ಇಬ್ಬರು ಭಕ್ತರ ದುರ್ಮರಣ

ಯಲ್ಲಮ್ಮ ದೇವಸ್ಥಾನದಿಂದ ಧಾರವಾಡ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಬ್ರೇಕ್ ಫೆಲ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details