ಚಿಕ್ಕೋಡಿ:ಮೊಟ್ಟೆ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನ ಕೈ ಕಾಲು ಕಟ್ಟಿ ಥಳಿಸಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
ಮೊಟ್ಟೆ ಕದ್ದ ಆರೋಪ: ವ್ಯಕ್ತಿಯ ಕೈ ಕಾಲು ಕಟ್ಟಿ ಥಳಿತ - ಕಳ್ಳತನ ಮಾಡಿರುವ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ
ಮೊಟ್ಟೆ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನ ಕೈ ಕಾಲು ಕಟ್ಟಿ ಥಳಿಸಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
![ಮೊಟ್ಟೆ ಕದ್ದ ಆರೋಪ: ವ್ಯಕ್ತಿಯ ಕೈ ಕಾಲು ಕಟ್ಟಿ ಥಳಿತ KN_CKD_1_kallanige_thalita_script_KA10023](https://etvbharatimages.akamaized.net/etvbharat/prod-images/768-512-5867828-thumbnail-3x2-chai.jpg)
ಮೊಟ್ಟೆ ಕಳ್ಳತನದ ಆರೋಪ, ವ್ಯಕ್ತಿಗೆ ಕೈ ಕಾಲು ಕಟ್ಟಿ ಥಳಿತ
ಮೊಟ್ಟೆ ಕಳ್ಳತನ ಆರೋಪ: ವ್ಯಕ್ತಿಯ ಕೈ ಕಾಲು ಕಟ್ಟಿ ಥಳಿತ
ಹುಕ್ಕೇರಿ ಪಟ್ಟಣದ ಕಾಲೇಜು ರಸ್ತೆಯಲ್ಲಿರುವ ಚಿಕನ್ ಅಂಗಡಿಯಲ್ಲಿ ಮೊಟ್ಟೆ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಆತನ ಕೈ ಕಾಲು ಕಟ್ಟಿ ಥಳಿಸಲಾಗಿದೆ. ಹರೂನ್ ಎಂಬ ಅಂಗಡಿ ಮಾಲೀಕ ಈ ಕೃತ್ಯ ಎಸಗಿದ್ದಾನೆ. ನಂತರ ಸ್ಥಳೀಯರು ಇಬ್ಬರಿಗೂ ಬುದ್ಧಿ ಹೇಳಿ ವಾಪಸ್ ಕಳಿಸಿದ್ದಾರೆ. ಕಳ್ಳತನ ಮಾಡಿರುವ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.