ಕರ್ನಾಟಕ

karnataka

ETV Bharat / city

ಲೋಕೊಪಯೋಗಿ ಇಲಾಖೆಗೆ ಬೀಗ ಜಡಿದು ರಾಯಭಾಗದಲ್ಲಿ ಕರವೇ ಪ್ರತಿಭಟನೆ - ರಾಯಭಾಗದಲ್ಲಿ ಕರವೇ ಪ್ರತಿಭಟನೆ

ರಾಯಭಾಗ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕರವೇ ಪ್ರತಿಭಟನೆ

By

Published : Nov 12, 2019, 5:48 PM IST

ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿರುವ ಲೋಕೋಪಯೋಗಿ ಕಚೇರಿಗೆ ಬೀಗ ಹಾಕಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಲೋಕೊಪಯೋಗಿ ಇಲಾಖೆಗೆ ಬೀಗ ಜಡಿದು ರಾಯಭಾಗದಲ್ಲಿ ಕರವೇ ಪ್ರತಿಭಟನೆ

ರಾಯಭಾಗ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕರವೇ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಕಳೆದ 3 ವರ್ಷದಿಂದ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿಯೂ ಸಹ ನೆನೆಗುದಿಗೆ ಬಿದ್ದಿದೆ. ಹೀಗಾಗಿ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ABOUT THE AUTHOR

...view details