ಕರ್ನಾಟಕ

karnataka

ETV Bharat / city

ಮಳೆಯಿಂದ ಹಾನಿಗೊಳಗಾದ  ಸ್ಥಳ ವೀಕ್ಷಿಸಿದ ಸಚಿವೆ ಶಶಿಕಲಾ ಜೊಲ್ಲೆ - Minister Shashikala jolle

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿದರು.

minister-shashikala-jolle-visit-the-flood-affected-areas

By

Published : Oct 21, 2019, 10:26 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿದರು.

ಹಾನಿಯಾದ ಪ್ರದೇಶಗಳ ವೀಕ್ಷಿಸಿದ ಸಚಿವೆ ಶಶಿಕಲಾ ಜೊಲ್ಲೆ

ಜಲಾವೃತಗೊಂಡಿರುವ ಮನೆಗಳ ಕುಟುಂಬಗಳಿಗೆ ಆಹಾರ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಮನೆ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ಸ್ಥಳ ಒದಗಿಸಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details