ಬಳ್ಳಾರಿ :ಕೋವಿಡ್-19 ಮಹಾಮಾರಿ ಹಿನ್ನೆಲೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವವರ ನೆರವಿಗೆ ಧಾವಿಸಿರುವ ಜಿಲ್ಲಾಡಳಿತ ಯಾವುದೇ ರೀತಿಯ ಸಮಸ್ಯೆ ಇಲ್ಲದೇ ಸುಗಮವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಜಿಪಂ ಸಿಇಒ ಕೆ ನಿತೀಶ್ ತಿಳಿಸಿದ್ದಾರೆ. ಈ ಅಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಅವರು ಸುಗಮವಾಗಿ ಹಣ್ಣು- ತರಕಾರಿ ಮಾರಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡಲಿದ್ದಾರೆ.
ಅವರ ಹೆಸರು ಮತ್ತು ಅವರ ದೂರವಾಣಿ ಸಂಖ್ಯೆ ಇಂತಿವೆ :
ಮಕ್ಬೂಲ್ ಹಿರಿಯ ಸಹಾಯಕ ನಿರ್ದೇಶಕರು, ಬಳ್ಳಾರಿ ತಾಲೂಕು- 89719-02792,
ದುರ್ಗಾಪ್ರಸಾದ್ ಹಿರಿಯ ಸಹಾಯಕ ನಿರ್ದೇಶಕರು, ಹಡಗಲಿ ತಾಲೂಕು- 88616-97989,
ಪರಮೇಶ್ವರ ಹಿರಿಯ ಸಹಾಯಕ ನಿರ್ದೇಶಕರು, ಹಗರಿಬೊಮ್ಮನಹಳ್ಳಿ ತಾಲೂಕು-9886685592,