ಕರ್ನಾಟಕ

karnataka

ಹಂಪಿ: ತುಂಗಭದ್ರ ನದಿಯಲ್ಲಿ ಈಜಲು ಹೋದ ವ್ಯಕ್ತಿ ನೀರುಪಾಲು

By

Published : Jan 18, 2020, 12:42 PM IST

ವ್ಯಕ್ತಿಯೊಬ್ಬ ಈಜಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಐತಿಹಾಸಿಕ ಹಂಪಿ ನರಹರಿ ಬೃಂದಾವನದ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ.

KN_HPT_1_TUNGABADRA_NADIYALLI_VYAKTASAVAU_SCRIPT_KA10028
ಹಂಪಿ ತುಂಗಭದ್ರ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಹೊಸಪೇಟೆ:ವ್ಯಕ್ತಿಯೊಬ್ಬ ಈಜಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಐತಿಹಾಸಿಕ ಹಂಪಿ ನರಹರಿ ಬೃಂದಾವನದ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ.

ನಗರದ ಚಿತ್ತವಾಡ್ಗಿ ನಿವಾಸಿ ಅನಂತಾಚಾರ್ಯ (54) ನೀರಿನಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ ಎನ್ನಲಾಗಿದೆ. ಹಂಪಿಯ ನರಹರಿ ತೀರ್ಥ ಆರಾಧನಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಪೊಲೀಸರು ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details