ಕರ್ನಾಟಕ

karnataka

ETV Bharat / city

ಪಕ್ಷಾಂತರ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು - ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ

ಪಕ್ಷಾಂತರ ಪಿಡುಗನ್ನು ತೊಲಗಿಸಲು ಜನತಾ ನ್ಯಾಯಾಲಯ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ.

KN_BLY_3_MUKAYMANTRI_CHANDRU_BYTE_VSL_7203310
ಪಕ್ಷಾಂತರದ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು ಮನವಿ

By

Published : Dec 2, 2019, 9:31 PM IST

ಬಳ್ಳಾರಿ:ಪಕ್ಷಾಂತರ ಪಿಡುಗನ್ನು ತೊಲಗಿಸಲು ಜನತಾ ನ್ಯಾಯಾಲಯ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷಾಂತರ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು

ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿದೆಯಾದ್ರೂ ಈ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ.‌ ಅನರ್ಹರು ಚುನಾವಣೆಗೆ ನಿಲ್ಲಲು ಹೇಗೆ ಸಾಧ್ಯ? ಈ ಕುರಿತು ನನಗೆ ಅಸಮಾಧಾನವಿದೆ ಎಂದರು.

ಈ ದೇಶದ ಪ್ರಾದೇಶಿಕ ಪಕ್ಷಗಳು ದರೋಡೆ ಮಾಡುತ್ತಿವೆ. ಜೆಡಿಎಸ್ ಮತ್ತೆ ಹೊಂದಾಣಿಕೆ ಬಗ್ಗೆ ಮಾತನಾಡುತ್ತಿದ್ದು, ಅದಕ್ಕೆ ವ್ಯಾಪರದ ಮನಸ್ಥಿತಿ ಇದೆ. ಅಲ್ಲದೇ ಕೋಮುವಾದಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details