ಕರ್ನಾಟಕ

karnataka

ETV Bharat / city

ಡಿ.ರೂಪಾ ವರ್ಗಾವಣೆ ಖಂಡಿಸಿ ಎಎಪಿ ಪ್ರತಿಭಟನೆ - ಐಪಿಎಸ್​​ ಅಧಿಕಾರಿ ಡಿ. ರೂಪಾ ವರ್ಗಾವಣೆ

ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಯಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ನ್ಯಾಯಯುತ ತನಿಖೆ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ರೂಪಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಎಎಪಿ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

aap-protest-agansit-nirbhaya-fund-scam-and-ips-officer-d-roopa-transfer
ಎಎಪಿ ಪ್ರತಿಭಟನೆ

By

Published : Jan 9, 2021, 5:13 PM IST

ಬೆಂಗಳೂರು: ನಿರ್ಭಯಾ ನಿಧಿ ಹಗರಣ ಮತ್ತು ಐಪಿಎಸ್​ ಅಧಿಕಾರಿ ಡಿ.ರೂಪಾ ವರ್ಗಾವಣೆ ಖಂಡಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಡಿ.ರೂಪಾ ವರ್ಗಾವಣೆ ಖಂಡಿಸಿ ಎಎಪಿ ಪ್ರತಿಭಟನೆ

ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಯಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ನ್ಯಾಯಯುತ ತನಿಖೆ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ರೂಪಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಎಎಪಿ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಓದಿ-ಕೋವಿಡ್​ ವ್ಯಾಕ್ಸಿನ್​ ಹಾಕಿಸಿಕೊಂಡ ಮೊದಲ ಭಾರತೀಯ ನಟಿ ಶಿಲ್ಪಾ.. ಹೇಳಿದ್ದೇನು!?

ಅಲ್ಲದೆ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸುವ ಅಧಿಕಾರಿಗಳಿಗೆ ಸರ್ಕಾರದಲ್ಲಿ ಸುರಕ್ಷತೆ ಇಲ್ಲ ಹಾಗೂ ಅವರ ಹೋರಾಟಕ್ಕೆ ನ್ಯಾಯವಿಲ್ಲ ಎಂದು ಆಪ್ ಮುಖಂಡರು ದೂರಿದರು.

ABOUT THE AUTHOR

...view details