ಕರ್ನಾಟಕ

karnataka

ETV Bharat / city

ಬೆಡ್ ಹಂಚಿಕೆ ಸಂಬಂಧ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಕೇಸ್​: ಎಫ್​ಐಆರ್ ದಾಖಲು - ಕರ್ನಾಟಕ ಕೋವಿಡ್ ಸಾವು

ಬೊಮ್ಮನಹಳ್ಳಿ ವಾರ್ ರೂಂನಲ್ಲಿ ಐಎಎಸ್ ಅಧಿಕಾರಿ ಮೇಲೆ ನಡೆದ ಹಲ್ಲೆ ಸಂಬಂಧ ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಡ್ ಹಂಚಿಕೆ ಸಂಬಂಧ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಕೇಸ್
ಬೆಡ್ ಹಂಚಿಕೆ ಸಂಬಂಧ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಕೇಸ್

By

Published : May 9, 2021, 12:22 AM IST


ಬೆಂಗಳೂರು:ಬೆಡ್ ಹಂಚಿಕೆ ಕುರಿತು ಬೊಮ್ಮನಹಳ್ಳಿ ವಾರ್ ರೂಂನಲ್ಲಿ ಐಎಎಸ್ ಅಧಿಕಾರಿ ಮೇಲೆ ನಡೆದ ಹಲ್ಲೆ ಸಂಬಂಧ ಎಫ್​ಐಆರ್ ದಾಖಲಾಗಿದೆ.

ಅಧಿಕಾರಿ ನೀಡಿದ ದೂರಿನ ಮೇರೆಗೆ ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಸರ್ಕಾರಿ‌ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಆರೋಪ ಹೊರಿಸಿ ಐಪಿಸಿ‌ ಸೆಕ್ಷನ್ 353 ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.

ಬೆಡ್ ಹಂಚಿಕೆ ಸಂಬಂಧ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಕೇಸ್​: ಎಫ್​ಐಆರ್ ದಾಖಲು

ಕೋವಿಡ್ ಸೋಂಕಿತರಿಗೆ ಬೆಡ್ ಹಂಚಿಕೆ ವಿಷಯದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಐಎಎಸ್ ಅಧಿಕಾರಿ ಯಶವಂತ್ ಅವರನ್ನು ಕೆಲವರು ತಳ್ಳಾಡಿದ್ದರು. ಆ ಬಳಿಕ ಘಟನೆ ಸಂಬಂಧ ಪೊಲೀಸರಿಗೆ‌ ದೂರು ಕೊಡಲಾಗಿತ್ತು. (ಬೆಡ್ ಬ್ಲಾಕಿಂಗ್ ತಡೆದಿದ್ದಕ್ಕೆ ಐಎಎಸ್ ಅಧಿಕಾರಿ ಮೇಲೆ ಸತೀಶ್ ರೆಡ್ಡಿ ಬೆಂಬಲಿಗರಿಂದ ಹಲ್ಲೆ: ಕಾಂಗ್ರೆಸ್ ಆರೋಪ)

ABOUT THE AUTHOR

...view details