ಕರ್ನಾಟಕ

karnataka

ETV Bharat / city

ನಾಡಿನ ಜನತೆಗೆ ಸಂಕ್ರಾತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಹೆಚ್​.ಡಿ.ಕೆ - ಸಿಎಂ ಬಿ ಎಸ್ ಯಡಿಯೂರಪ್ಪ ಟ್ಟಿಟ್

ಸಮಸ್ತ ಕರುನಾಡಿನ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

b-s-yadiyurappa-and-h-d-kumaraswamy-sanktrati-festivl-wish
ಬಿಎಸ್​ವೈ, ಹೆಚ್​.ಡಿ.ಕೆ

By

Published : Jan 14, 2020, 11:05 PM IST

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ಹಾಗೂ ಸಂತೋಷವನ್ನು ತರಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರು ಹೆಚ್.ಡಿ.ಕುಮಾರಸ್ವಾಮಿಯವರು ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿಯು ಮಾಯವಾಗುತಿರಲು, ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ ಎಂದು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ABOUT THE AUTHOR

...view details