ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ಸ್ವಚ್ಛತೆ ಕಾಪಾಡುವ ಹಾಗೂ ಕಂಟೋನ್ಮೆಂಟ್ ಜೋನ್ ನಿರ್ವಹಣೆ ಕುರಿತು ಆಯುಕ್ತರು ಮಲ್ಲೇಶ್ವರಂ ಐ.ಪಿ.ಪಿ ತರಬೇತಿ ಕೇಂದ್ರದಲ್ಲಿ ಮುಖ್ಯ ಅಭಿಯಂತರರು(ರಸ್ತೆ ಮೂಲಭೂತ ಸೌಕರ್ಯ ವಿಭಾಗ) ಹಾಗೂ ವಲಯ ಮುಖ್ಯ ಅಭಿಯಂತರರ ಸಭೆ ನಡೆಸಿದರು.
ರಸ್ತೆಗುಂಡಿ ಮುಚ್ಚಲು ಗಡುವು... ಕಂಟೋನ್ಮೆಂಟ್ ನಿರ್ವಹಣೆ ಕುರಿತು ಬಿಬಿಎಂಪಿ ಆಯುಕ್ತರಿಂದ ಸಭೆ - ಬೆಂಗಳೂರು ರಸ್ತೆ ಗುಂಡಿ ಸುದ್ದಿ
ಬಿಬಿಎಂಪಿಯ ರಸ್ತೆ ಮೂಲಭೂತ ಸೌಕರ್ಯ ವಿಭಾಗಕ್ಕೆ ಬರುವ ಪ್ರಮುಖ ರಸ್ತೆ, ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳು, ರಸ್ತೆ ಬದಿಗಳಲ್ಲಿ ಬಿದ್ದಿರುವ ಕಸವನ್ನು 15 ದಿನದೊಳಗೆ ತೆರವುಗೊಳಿಸಿ ಸಂಪೂರ್ಣ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.
![ರಸ್ತೆಗುಂಡಿ ಮುಚ್ಚಲು ಗಡುವು... ಕಂಟೋನ್ಮೆಂಟ್ ನಿರ್ವಹಣೆ ಕುರಿತು ಬಿಬಿಎಂಪಿ ಆಯುಕ್ತರಿಂದ ಸಭೆ ಆಯುಕ್ತರು](https://etvbharatimages.akamaized.net/etvbharat/prod-images/768-512-8457823-thumbnail-3x2-bbmp.jpg)
ಆಯುಕ್ತರು
ಬಿಬಿಎಂಪಿಯ ರಸ್ತೆ ಮೂಲಭೂತ ಸೌಕರ್ಯ ವಿಭಾಗಕ್ಕೆ ಬರುವ ಪ್ರಮುಖ ರಸ್ತೆ, ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳು, ರಸ್ತೆ ಬದಿಗಳಲ್ಲಿ ಬಿದ್ದಿರುವ ಕಸವನ್ನು 15 ದಿನದೊಳಗೆ ತೆರವುಗೊಳಿಸಿ ಸಂಪೂರ್ಣ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಯುಕ್ತರ ಪ್ರತಿಕ್ರಿಯೆ
Last Updated : Aug 18, 2020, 1:46 AM IST