ಕರ್ನಾಟಕ

karnataka

By

Published : Feb 25, 2022, 12:37 PM IST

ETV Bharat / city

ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾದ ಘಟನೆ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.

girl-suisided-in-banglore-chikkabidarakallu
ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ

ನೆಲಮಂಗಲ:ತನ್ನ ಹಿರಿಯ ಸಹೋದರಿ ಹಾಗೂ ತನಗೆ ಮದುವೆಯಾಗಿಲ್ಲವೆಂದು ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನಾ ( 24) ಆತ್ಮಹತ್ಯೆಗೆ ಶರಣಾದವರು.

ಚಂದನಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಗಿ ಹೇಳಲಾಗಿದೆ. 'ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಡೆತ್‌ನೋಟ್‌ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಉಕ್ರೇನ್​ನಲ್ಲಿ ಕರ್ನಾಟಕದ 281 ಎಂಬಿಬಿಎಸ್‌ ವಿದ್ಯಾರ್ಥಿಗಳು: ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ

ABOUT THE AUTHOR

...view details