ಕರ್ನಾಟಕ

karnataka

ETV Bharat / city

ದೀಪ ಬೆಳಗಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸುಧಾಕರ್​​ - ಬೆಂಗಳೂರು ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ರಾಜ್ಯದ ಜನರ ಜೊತೆಯಲ್ಲಿ ಮುಖ್ಯಮಂತ್ರಿ, ಸಚಿವರುಗಳು ದೀಪ ಬೆಳಗಿಸಿದ್ದಾರೆ.

Home Minister Bommai, Minister Sudhakar   lighting the lamp
ದೀಪ ಬೆಳಗಿಸಿದ ಗೃಹ ಸಚಿವ ಬೊಮ್ಮಾಯಿ, ಸಚಿವ ಸುಧಾಕರ್...!

By

Published : Apr 5, 2020, 10:13 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ರಾಜ್ಯದ ಜನರ ಜೊತೆಯಲ್ಲಿ ಮುಖ್ಯಮಂತ್ರಿ, ಸಚಿವರುಗಳೂ ದೀಪ ಬೆಳಗಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ 9 ಗಂಟೆಯಿಂದ 9 ನಿಮಿಷದವರೆಗೆ ದೀಪ ಬೆಳಗಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ 9 ನಿಮಿಷ ದೀಪ ಬೆಳಗಿಸಿದರು.

ABOUT THE AUTHOR

...view details