ಬೆಂಗಳೂರು: ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಡಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗೋಮಾಂಸ ಸಾಗಾಟ: ವಾಹನ ತಡೆದು ಪೊಲೀಸರಿಗೊಪ್ಪಿದ ಹಿಂದೂ ಜಾಗರಣ ವೇದಿಕೆ
ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ 7.30 ಕ್ಕೆ ಗೋಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ರಾಜನಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆಕ್ರಮ ಗೋಮಾಂಸ ಸಾಗಟ:
ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ 7.30ಕ್ಕೆ ಗೋಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆ ಹಿಡಿದರು. ಬಳಿಕ ರಾಜನಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಚಾಲಕ ಹಾಗೂ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.