ಕರ್ನಾಟಕ

karnataka

ರಂಗಾಗಲಿದೆ ಆರ್​ಆರ್​ ನಗರ: ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಆರ್​​ಆರ್​​ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸ್ವತಃ ಸಿನಿಮಾ ನಿರ್ಮಾಪಕರಾಗಿದ್ದು, ಚುನಾವಣಾ ಪ್ರಚಾರಕ್ಕೆ ತಾರಾ ಮೆರುಗು ತರುತ್ತಿದ್ದಾರೆ. ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಟಿ ಖುಷ್ಬೂ ಅವರನ್ನು ಪ್ರಚಾರಕ್ಕೆ ಕರೆತರುತ್ತಿದ್ದಾರೆ.

By

Published : Oct 28, 2020, 3:51 PM IST

Published : Oct 28, 2020, 3:51 PM IST

khushboo-campaign-for-rr-nagara-bjp-candidate-muniratna
ಉಪಕದನ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ....

ಬೆಂಗಳೂರು: ಆರ್​​ಆರ್​​ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ತಾರಾ ಮೆರುಗು ಬರುತ್ತಿದೆ.

ಉಪಕದನ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ....

ಆರ್​​ಆರ್​​ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸ್ವತಃ ಸಿನಿಮಾ ನಿರ್ಮಾಪಕರಾಗಿದ್ದು, ಚುನಾವಣಾ ಪ್ರಚಾರಕ್ಕೆ ತಾರಾ ಮೆರುಗು ತರುತ್ತಿದ್ದಾರೆ. ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಟಿ ಖುಷ್ಬೂ ಅವರನ್ನು ಪ್ರಚಾರಕ್ಕೆ ಕರೆತರುತ್ತಿದ್ದಾರೆ.

ಇಂದು ಸಂಜೆ 4 ಘಂಟೆಗೆ ನಟಿ ಖುಷ್ಬೂ ಕೆಂಪೇಗೌಡ ನಗರ ಆರ್ಚ್ ನಿಂದ ಲಗ್ಗೆರೆ ಕ್ವಾಟ್ರಸ್ ಮುಖಾಂತರ ರೋಡ್ ಶೋ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಯಾಚನೆ ಮಾಡಲಿದ್ದಾರೆ.

ABOUT THE AUTHOR

...view details