ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಲವು ನಿರ್ಬಂಧಗಳನ್ನು ವಿಧಿಸಿ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಲ್ಲೇನಿದೆ? :
Published : Mar 22, 2021, 10:34 AM IST
Published : Mar 22, 2021, 10:34 AM IST
|Updated : Mar 22, 2021, 10:48 AM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಲವು ನಿರ್ಬಂಧಗಳನ್ನು ವಿಧಿಸಿ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಲ್ಲೇನಿದೆ? :
9 ಸೂತ್ರಗಳನ್ನು ಸರ್ಕಾರದ ಮುಂದೆ ಇಟ್ಟಿರುವ ತಜ್ಞರು, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಿಫಾರಸು ಮಾಡಿದ್ದಾರೆ. ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ತುಮಕೂರು ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಗೆ ತರುವಂತೆ ಸೂಚನೆ ನೀಡಲಾಗಿದ್ದು, 21 ದಿನ ಯಾವ್ಯಾವ ಚಟುವಟಿಕೆಗಳು ಬಂದ್ ಮಾಡಬೇಕು ಎನ್ನುವುದರ ಕುರಿತು ತಿಳಿಸಿದ್ದಾರೆ.
ಮುಂದಿನ 21 ದಿನ ಯಾವ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು?: