ಕರ್ನಾಟಕ

karnataka

By

Published : Jan 3, 2020, 7:01 PM IST

ETV Bharat / city

ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರವೇ ಕ್ರಮ:  ಬೊಮ್ಮಾಯಿ ಸ್ಪಷ್ಟನೆ

ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Kn_hbl_04_basavaraj_bommai_avb_7208089
ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆ ಮಂಗಳೂರಿನಲ್ಲಿ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು, ನಮ್ಮ ಪಕ್ಷದ ವರಿಷ್ಠರು ಹಾಗೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ABOUT THE AUTHOR

...view details