ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿರುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿ ಇಲ್ಲಿನ ಜಿಲ್ಲಾಸ್ಪತ್ರೆ ಉತ್ತಮ ಸಾಧನೆ ತೊರಿದೆ.
ಆಯುಷ್ಮಾನ್ ಭಾರತ ಆರೋಗ್ಯ ಯೋಜನೆ ಅನುಷ್ಠಾನ: ಧಾರವಾಡ ಜಿಲ್ಲಾಸ್ಪತ್ರೆಗೆ ಮೊದಲ ರ್ಯಾಂಕ್ - ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿ ಧಾರವಾಡ ಜಿಲ್ಲಾಸ್ಪತ್ರೆಯಿಂದ ಸಾಧನೆ. ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಶಂಸೆ.
ಧಾರವಾಡ ಜಿಲ್ಲಾಸ್ಪತ್ರೆಗೆ ಮೊದಲ ರ್ಯಾಂಕ್
ಆರೋಗ್ಯ ಯೋಜನೆಯ ಅನುಷ್ಠಾನ ಮಾಡಿರುವ ಇಲ್ಲಿನ ಜಿಲ್ಲಾಸ್ಪತ್ರೆ ( ಸಿವಿಲ್ ಆಸ್ಪತ್ರೆ) ರಾಜ್ಯದ ಶ್ರೇಯಾಂಕ ಪಟ್ಟಿಯಲ್ಲಿ ಸತತ ಒಂದೂವರೆ ತಿಂಗಳಿನಿಂದ ಮೊದಲ ಸ್ಥಾನ ಕಾಯ್ದುಕೊಂಡಿದೆ.
ಜಿಲ್ಲಾಸ್ಪತ್ರೆಯ ಈ ಸಾಧನೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.