ಹುಬ್ಬಳ್ಳಿ:ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೈ ನಾಯಕರ ಮೇಲಷ್ಟೇ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ - Ramesh commit suicide
ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![ಕೈ ನಾಯಕರ ಮೇಲಷ್ಟೇ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-4733352-thumbnail-3x2-protest.jpg)
congress-protest-against-it
ಬಿಜೆಪಿ ಸರ್ಕಾರ ಐಟಿ ಅಧಿಕಾರಿಗಳಿಗೆ ಒತ್ತಡ ಹಾಕುವ ಮೂಲಕ ಐಟಿ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದುರುದ್ದೇಶಪೂರ್ವಕ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಐಟಿ ಅಧಿಕಾರಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.