ಧಾರವಾಡ: ಧಾರಾಕಾರ ಮಳೆ ಸುರಿದು ಜಲಾವೃತವಾದ ಸ್ಥಳಗಳಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.
ಧಾರಾಕಾರ ಮಳೆಯಿಂದ ಜಲಾವೃತಗೊಂಡ ಸ್ಥಳಗಳಿಗೆ ಸಚಿವ ಶೆಟ್ಟರ್ ಭೇಟಿ - heavy rain Dharwad
ಧಾರವಾಡದಲ್ಲಿ ಧಾರಾಕಾರ ಮಳೆ ಸುರಿದು ಜಲಾವೃತವಾದ ಸ್ಥಳಗಳಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.
![ಧಾರಾಕಾರ ಮಳೆಯಿಂದ ಜಲಾವೃತಗೊಂಡ ಸ್ಥಳಗಳಿಗೆ ಸಚಿವ ಶೆಟ್ಟರ್ ಭೇಟಿ](https://etvbharatimages.akamaized.net/etvbharat/prod-images/768-512-4818264-thumbnail-3x2-lek.jpg)
ಧಾರವಾಡದಲ್ಲಿ ಧಾರಕಾರ ಮಳೆ
ಧಾರವಾಡದಲ್ಲಿ ಧಾರಾಕಾರ ಮಳೆ: ಜಲಾವೃತ ಪ್ರದೇಶಗಳಿಗೆ ಸಚಿವ ಶೆಟ್ಟರ್ ಭೇಟಿ
ಧಾರವಾಡದ ಚನ್ನಬಸವೇಶ್ವರ ನಗರ, ಗರಗ ಮತ್ತು ತಡಕೊಡ ಮಧ್ಯದ ತುಪ್ಪರಿ ಹಳ್ಳವನ್ನು ಸಚಿವ ಜಗದೀಶ ಶೆಟ್ಟರ್ ವೀಕ್ಷಣೆ ಮಾಡಿದರು. ಈ ವೇಳೆ ಸ್ಥಳೀಯ ನಿವಾಸಿಗಳು ತಮ್ಮ ಅಳಲು ತೋಡಿಕೊಂಡಿದ್ದು, 15 ವರ್ಷಗಳಿಂದ ಇದೇ ಸಮಸ್ಯೆ ಅನುಭವಿಸುತ್ತಿದ್ದೇವೆ. ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಇದಕ್ಕೆ ಶೆಟ್ಟರ್, ಸಮಸ್ಯೆ ಬಗೆಹರಸುವುದಾಗಿ ಭರವಸೆ ನೀಡಿದರು.