ಧಾರವಾಡ:ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಸಮುದಾಯದ ಪಾತ್ರ ಬಹುಮುಖ್ಯ. ಅವರ ಮಾನಸಿಕ ಹಾಗೂ ದೈಹಿಕ ಸದೃಢತೆಯನ್ನು ದೇಶದ ಅಭಿವೃದ್ಧಿ ಅವಲಂಬಿಸಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಬೆಳವಣಿಗೆ ಕಲ್ಪಿಸಲು ಪಾಲಕರು ತಪ್ಪದೆ ಜಂತು ನಿವಾರಕ ಮಾತ್ರೆ ನೀಡಬೇಕು. ಇದರಿಂದ ಸರಿಯಾದ ಪಚನವಾಗಿ ದೇಹಕ್ಕೆ ಪೌಷ್ಠಿಕಾಂಶ ದೊರಕುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಸಮುದಾಯದ ಪಾತ್ರ ಬಹುಮುಖ್ಯ: ಜಿಲ್ಲಾಧಿಕಾರಿ - ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಹಟ್ಟಿ
ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಸಮುದಾಯದ ಪಾತ್ರ ಬಹುಮುಖ್ಯ. ಅವರ ಮಾನಸಿಕ ಹಾಗೂ ದೈಹಿಕ ಸದೃಡತೆಯನ್ನು ದೇಶದ ಅಭಿವೃದ್ಧಿ ಅವಲಂಬಿಸಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಬೆಳವಣಿಗೆ ಕಲ್ಪಿಸಲು ಪಾಲಕರು ತಪ್ಪದೆ ಜಂತು ನಿವಾರಕ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಬೆಳವಣಿಗೆ ಕಲ್ಪಿಸಲು ಪಾಲಕರು ತಪ್ಪದೆ ಜಂತು ನಿವಾರಕ ಮಾತ್ರೆ ನೀಡಬೇಕು: ಡಿಸಿ ದೀಪಾ ಚೋಳನ್
ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮ
ಜಿಲ್ಲಾ ಪಂಚಾಯತ್ ಸಿಇಒ ಡಾ.ಬಿ.ಸಿ.ಸತೀಶ್ ಹಾಗೂ ಕೆ.ಇ.ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಅರುಣ ನಾಡಗೀರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಯಶವಂತ ಮದೀನಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ಕುಮಾರ್ ಹಂಚಾಟೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.