ಪುತ್ತೂರು :ಬಸ್ನಲ್ಲಿ ಯುವಕನೋರ್ವ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ನಲ್ಲಿ ಯುವತಿಯೋರ್ವಳ ಜತೆ ಅಸಭ್ಯ ರೀತಿ ವರ್ತಿಸಿದ್ದಾನೆ ಎನ್ನಲಾಗಿದೆ.
ಬಸ್ನಲ್ಲಿ ಯುವತಿ ಜತೆ ಅಸಭ್ಯ ವರ್ತನೆ ಆರೋಪ : ಯುವಕ ಪೊಲೀಸ್ ವಶಕ್ಕೆ - ಯುವತಿ ಜತೆ ಅಸಭ್ಯ ವರ್ತನೆ
ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ನಲ್ಲಿ ಯುವತಿಯೋರ್ವಳ ಜತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ..
![ಬಸ್ನಲ್ಲಿ ಯುವತಿ ಜತೆ ಅಸಭ್ಯ ವರ್ತನೆ ಆರೋಪ : ಯುವಕ ಪೊಲೀಸ್ ವಶಕ್ಕೆ puttur](https://etvbharatimages.akamaized.net/etvbharat/prod-images/768-512-15108446-thumbnail-3x2-new.jpg)
ಪುತ್ತೂರು
ಇದನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾನೆ. ಆದರೂ ಆತನನ್ನು ತಡೆದ ಸಾರ್ವಜನಿಕರು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಬಾಲಕಿಗೆ ಮೊಬೈಲ್ ನಂಬರ್ ಕೊಟ್ಟ ಖಾಸಗಿ ಸಿಟಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ