ಕರ್ನಾಟಕ

karnataka

ETV Bharat / city

ಕಾಂಗ್ರೆಸ್​-ಜೆಡಿಎಸ್​​​​​​​ ಕಾರ್ಯಕರ್ತರನ್ನು ಬೇರ್ಪಡಿಸಲು ಸಾಧ್ಯವಿಲ್ಲ: ಸಚಿವ ಖಾದರ್​​ - undefined

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಸಚಿವ ಯು ಟಿ ಖಾದರ್

By

Published : May 25, 2019, 7:07 PM IST

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಖಾದರ್

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಬಿಜೆಪಿ ಕಳೆದ ಒಂದು ವರ್ಷದಿಂದ ಸರ್ಕಾರ ಬೀಳಿಸಲು ಪ್ರಯತ್ನ ಪಡುತ್ತಾ ಇದೆ. ಈ ಹಿಂದೆಯು ಯಶಸ್ವಿಯಾಗಿಲ್ಲ. ಈ ಬಾರಿಯು ಯಶಸ್ವಿಯಾಗುವುದಿಲ್ಲ. ಸಮ್ಮಿಶ್ರ ಸರ್ಕಾರ ಜನಪರ ಕಾರ್ಯಕ್ರಮಗಳನ್ನು, ಅಭಿವೃದ್ಧಿ ಯೋಜನೆಯನ್ನು ಕೊಟ್ಟಿದೆ ಎಂದರು.

For All Latest Updates

TAGGED:

ABOUT THE AUTHOR

...view details