ಮಂಗಳೂರು:ಯುವತಿಗೆ ಚೂರಿ ಇರಿದು ಯುವಕನೊಬ್ಬ ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಘಟನೆ ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದಿದೆ.
ಮಂಗಳೂರಲ್ಲಿ ಯುವತಿಗೆ ಚೂರಿ ಇರಿದು ತಾನೂ ಕುತ್ತಿಗೆ ಕೊಯ್ದುಕೊಂಡ ಯುವಕ! - undefined
ಯುವತಿಗೆ ಚೂರಿ ಇರಿದು ಯುವಕನೊಬ್ಬ ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಘಟನೆ ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದಿದೆ. ಈ ದುರಂತ ಘಟನೆಯ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.
![ಮಂಗಳೂರಲ್ಲಿ ಯುವತಿಗೆ ಚೂರಿ ಇರಿದು ತಾನೂ ಕುತ್ತಿಗೆ ಕೊಯ್ದುಕೊಂಡ ಯುವಕ!](https://etvbharatimages.akamaized.net/etvbharat/prod-images/768-512-3692198-thumbnail-3x2-jay.jpg)
ಯುವತಿಗೆ ಚೂರಿ ಇರಿದು ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಯುವಕ
ಬಗಂಬಿಲದಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು, ಸುಶಾಂತ್ (22) ತನ್ನ ಕುತ್ತಿಗೆಗೆ ಅದೇ ಚೂರಿಯಿಂದ ಇರಿದುಕೊಂಡಿದ್ದಾನೆ.
ಯುವತಿಗೆ ಚೂರಿ ಇರಿದು ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಯುವಕ
ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ ವೈಫಲ್ಯದಿಂದ ಈ ಘಟನೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ದುರಂತ ಘಟನೆಯ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.
Last Updated : Jun 29, 2019, 12:38 PM IST