ಕರ್ನಾಟಕ

karnataka

ETV Bharat / city

ಮಂಗಳೂರು ಬಾಂಬ್ ಪ್ರಕರಣ: ರಿಕ್ಷಾ ಚಾಲಕ ವಶಕ್ಕೆ? - ವಿಮಾನ ನಿಲ್ದಾಣದಲ್ಲಿ ಬಾಂಬ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ಶಂಕಿತ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Mangaluru bomb case
ಮಂಗಳೂರು ಬಾಂಬ್ ಪತ್ತೆ ಪ್ರಕರಣ: ರಿಕ್ಷಾ ಚಾಲಕ ವಶಕ್ಕೆ?

By

Published : Jan 21, 2020, 11:52 AM IST

ಮಂಗಳೂರು:ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ಶಂಕಿತ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಫೋಟಕ ಇದ್ದ ಬ್ಯಾಗನ್ನು ಇಟ್ಟ ವ್ಯಕ್ತಿ ವಿಮಾನ ನಿಲ್ದಾಣಕ್ಕೆ ರಿಕ್ಷಾದಲ್ಲಿ ಬಂದಿದ್ದ. ಈ ರಿಕ್ಷಾ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಆಧಾರದಲ್ಲಿ ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಇದೆ.

ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆಗೆ ಲಭ್ಯವಾಗುತ್ತಿಲ್ಲ. ಬಾಂಬ್ ಇದ್ದ ಬ್ಯಾಗ್ ಅನ್ನು ನಿನ್ನೆ ನಿಷ್ಕ್ರೀಯಗೊಳಿಸಲಾಗಿತ್ತು.

ಮಂಗಳೂರು ಬಾಂಬ್ ಪತ್ತೆ ಪ್ರಕರಣ: ರಿಕ್ಷಾ ಚಾಲಕ ವಶಕ್ಕೆ?

ABOUT THE AUTHOR

...view details