ಕರ್ನಾಟಕ

karnataka

By

Published : Oct 26, 2019, 4:43 PM IST

ETV Bharat / city

ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಆಯ್ಕೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇದೇ ನವೆಂಬರ್ 1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಆಯ್ಕೆಯಾಗಿದ್ದಾರೆ.

ಗಾನಶ್ರೀ ಕರ್ಲಪ್ಪಾಡಿ

ಸುಬ್ರಹ್ಮಣ್ಯ: ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಕರ್ಲಪ್ಪಾಡಿ ಆಯ್ಕೆಯಾಗಿದ್ದಾರೆ.

ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇದೇ ನವೆಂಬರ್ 1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಕುಮಾರಿ ಗಾನಶ್ರೀ ಅವರು ಆಯ್ಕೆಯಾಗಿದ್ದಾರೆ.

ಅರಂತೋಡು ಎನ್​ಎಂಸಿ ಪಿಯು ಕಾಲೇಜು ವಿದ್ಯಾರ್ಥಿನಿಯಾದ ಗಾನಶ್ರೀ, ಕಡಬದ ಪೊಲೀಸ್ ಠಾಣಾ ಹೆಡ್‍ಕಾನ್ಸ್​​ಟೇಬಲ್​ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾರೆ.

For All Latest Updates

TAGGED:

ABOUT THE AUTHOR

...view details